Advertisement

ಉಡುಪಿ ಪರ್ಯಾಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ

10:20 AM Jan 02, 2020 | sudhir |

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಅದಮಾರು ಶ್ರೀಪಾದರ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಬುಧವಾರ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ರಾಜಾಂಗಣದಲ್ಲಿ ನೆರವೇರಿಸಿದರು.

Advertisement

ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಮುಂದಿನ ಪರ್ಯಾಯೋತ್ಸವವು ಯಶಸ್ವಿಯಾಗಲಿ ಎಂದು ಹಾರೈಸಿದರು.

ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶಾಸಕ ಕೆ. ರಘುಪತಿ ಭಟ್‌, ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯ, ಸೇವಾ ಬಳಗದ ಅಧ್ಯಕ್ಷ ಎಂ.ಬಿ. ಪುರಾಣಿಕ್‌, ಮಠದ ಮ್ಯಾನೇಜರ್‌ ರಾಘವೇಂದ್ರ ಭಟ್‌ ಮತ್ತು ಶ್ರೀಕೃಷ್ಣ ಸೇವಾ ಬಳಗದ ಯು.ಕೆ. ರಾಘವೇಂದ್ರ ರಾವ್‌, ದಿನೇಶ ಪುತ್ರನ್‌, ಸಂತೋಷ ಕುಮಾರ್‌ ಉದ್ಯಾವರ, ವೈ.ಎನ್‌.ರಾಮಚಂದ್ರ ರಾವ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next