Advertisement

Udupi; ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ

06:16 PM Jan 16, 2024 | Team Udayavani |

ಉಡುಪಿ: ಉಡುಪಿಯಲ್ಲಿ ನೇರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗ ಆಗಮಿಸಿದೆ.

Advertisement

ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶ್ವ ಗೀತಾ ಪರ್ಯಾಯದ ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಮತ್ತು ಲಕ್ಷ್ಮೀ ರಂಜನ್, ಪುತ್ತಿಗೆ ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯ ಚಟುವಟಿಕೆಗಳ ಸಂಯೋಜಕ ಡಾ. ಎ. ಕೇಶವರಾಜ್ ಮತ್ತು ಪರ್ಯಾಯ ಮಹೋತ್ಸವದ ಕಾರ್ಯಕರ್ತ ಎ. ಮುರಳೀಧರ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next