Advertisement

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

12:07 AM Jun 16, 2024 | Team Udayavani |

ಉಡುಪಿ: ಬೈಕ್‌ ಹಾಗೂ ಸ್ಕೂಟರ್‌ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸವಾರರೂ ಗಾಯಗೊಂಡ ಘಟನೆ ನಡೆದಿದೆ.

Advertisement

ಗರಡಿ ಮಜಲು ಕ್ರಾಸ್‌ ಶಾಂತಿನಗರಕ್ಕೆ ಹಾದುಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಚಿನ್ಮಹೇಶ್‌ ಬೈಕ್‌ನಲ್ಲಿ ಅತೀವೇಗದಿಂದ ಸಂತೆಕಟ್ಟೆ ಆಶೀರ್ವಾದ ಕಡೆಗೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಕೂಟರ್‌ ಸವಾರ ಎಫ್.ಎಂ.ಅಕºರ್‌ ಅವರೂ ಗಾಯಗೊಂಡಿದ್ದಾರೆ.

ಗಾಯಾಳುಗಳಿಬ್ಬರೂ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next