Advertisement

Udupi; ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

05:48 PM Oct 17, 2023 | Team Udayavani |

ಉಡುಪಿ: ಇಲ್ಲಿನ ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

Advertisement

ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.

ಬೆಳಗ್ಗೆ 9 ಗಂಟೆಗೆ ಮಾಹಿತಿ ಪಡೆದ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Pakistan Cricket Team; ಬಾಬರ್ ಅಜಂ ನಾಯಕತ್ವ ತೊರೆಯಲಿ: ಶೋಯೆಬ್ ಮಲಿಕ್

ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next