Advertisement

ಉಡುಪಿ: ತಾಯಿ-ಮಕ್ಕಳ ಆಸ್ಪತ್ರೆ ಬಾಕಿ ವೇತನ ಪಾವತಿಗೆ ಮುಖ್ಯಮಂತ್ರಿ ಸೂಚನೆ

02:11 AM Jun 30, 2022 | Team Udayavani |

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬಂದಿಯ ಬಾಕಿ ವೇತನ ಪಾವತಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.

Advertisement

ಮುಖ್ಯಮಂತ್ರಿಗಳಲ್ಲಿ ಚರ್ಚಿಸಿದ್ದು ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಎಡಿಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿ ರಚಿಸಿ ಆಸ್ಪತ್ರೆಗೆ ಅವಶ್ಯ ಇರುವ ವೈದ್ಯಾಧಿಕಾರಿ, ಸಿಬಂದಿ ವರ್ಗ ನೇಮಿಸುವುದು ಹಾಗೂ ಸಿಬಂದಿ ಬಾಕಿ ಇರುವ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next