Advertisement

Udupi; ಪುರಂದರ ದಾಸರ ಕೀರ್ತನೆಗಳ ಸ್ಪರ್ಧೆ

11:30 PM Feb 06, 2024 | Team Udayavani |

ಉಡುಪಿ: ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ ಅಂಗವಾಗಿ ನಡೆಸಲಾದ ಪುರಂದರ ವಿಠಲ ಅಂಕಿತವುಳ್ಳ ಕೀರ್ತನೆಗಳ ಸ್ಪರ್ಧೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.

Advertisement

ಶ್ರೀ ಮಠದ ಪ್ರಸನ್ನ ಆಚಾರ್ಯ, ರಮೇಶ್‌ ಭಟ್‌, ಮಹಿತೋಷ್‌ ಆಚಾರ್ಯ, ರವೀಂದ್ರ ಆಚಾರ್‌ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next