Advertisement

ಮೋಟಾರು ವಾಹನ ದಂಡ ಹೆಚ್ಚಳ ವಿರೋಧಿಸಿ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

12:02 PM Sep 12, 2019 | Team Udayavani |

ಉಡುಪಿ: ಮೋಟಾರು ವಾಹನ ದಂಡ ಹೆಚ್ಚಳ ಮಾಡಿರುವ ಕೇಂದ್ರ ಸರಕಾರದ ನೀತಿ ವಿರೋಧಿಸಿ ಮತ್ತು ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ಉಡುಪಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

Advertisement

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಮಾಜಿ ಶಾಸಕ ಯು.ಆರ್‌ ಸಭಾಪತಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕೊಡವೂರು ಮುಂತಾದವರು ಭಾಗವಹಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಒಂದು ಬದಿ ರಸ್ತೆ ತಡೆದು ಮಾರ್ಗಮಧ್ಯೆ ಪ್ರತಿಭಟನಾ ಸಭೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next