Advertisement

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ

08:08 PM Aug 29, 2021 | Team Udayavani |

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ರವಿವಾರ ಆದೇಶ ಹೊರಡಿಸಿದೆ.

Advertisement

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದೆ. ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.

2019 ರ ಅಗಸ್ಟ್‌ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದ, ಜಿ ಜಗದೀಶ್ ಅವರು, ಕೋವಿಡ್ ಸಂಕಷ್ಟ ಹಾಗೂಮಳೆಯಿಂದಾದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಆಡಳಿತವನ್ನು ನಿಭಾಯಿಸಿದ್ದರು.

ಜಿ. ಜಗದೀಶ್ ಅವರು 2 ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದರು. ಈ ನಡುವೆ ಒಂದಿಷ್ಟು ಟೀಕೆ ಕೂಡ ಅವರ ಮೇಲೆ ಕೇಳಿ ಬಂದಿತ್ತು. ಇವೆಲ್ಲದರ ನಡುವೆ ತನ್ನ ಅಧಿಕಾರವನ್ನು ಸಮರ್ಥವಾಗಿ ಇದೀಗ ಜಿಲ್ಲೆಯಿಂದ ವರ್ಗವಣೆ ಆಗುತ್ತಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next