Advertisement

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಭೇಟಿ ; ಸಂವಾದ

10:43 PM Jul 19, 2019 | Sriram |

ತೆಕ್ಕಟ್ಟೆ : ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಜು.19 ರಂದು ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಗೋಡೆಯಲ್ಲಿ ರಚಿಸಿದ ರಸ್ತೆ ಸುರಕ್ಷತೆ ನಿಯಮಗಳ ಕಲಾಕೃತಿಯನ್ನು ವೀಕ್ಷಿಸಿ ಮೆಚ್ಚುಗೆ
ವ್ಯಕ್ತಪಡಿಸಿದರು.

Advertisement

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌, ಶಾಲಾ ಮುಖ್ಯೋಪಾಧ್ಯಾಯಿನಿ ಲಲಿತಾ ಸಖಾರಾಂ, ಹಿರಿಯ ಶಿಕ್ಷಕ ವಕ್ವಾಡಿ ವೇಣುಗೋಪಾಲ್‌ ಹೆಗ್ಡೆ, ಸದಾನಂದ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಮಲ್ಯಾಡಿ ಸದಾರಾಮ ಶೆಟ್ಟಿ, ನೀಲಾವರ ಸುರೇಂದ್ರ ಅಡಿಗ , ಚಿತ್ರಕಲಾ ಶಿಕ್ಷಕ ಶಿವಾನಂದ ಸ್ವಾಮಿ, ಸದಾನಂದ ಸಾಸ್ತಾನ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next