Advertisement

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 36 ಮಂದಿ ಸಾಧಕರು, 4 ಸಂಸ್ಥೆಗಳಿಗೆ ಪ್ರಶಸ್ತಿ

04:23 PM Oct 30, 2020 | keerthan |

ಮಣಿಪಾಲ: ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಬಾರಿ 36 ಮಂದಿ ಸಾಧಕರು ಮತ್ತು ನಾಲ್ಕು ಸಂಘ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Advertisement

ದೈವಾರಾಧನೆ, ರಂಗಭೂಮಿ, ಸಾಹಿತ್ಯ, ಯಕ್ಷಗಾನ, ಪತ್ರಿಕೋದ್ಯಮ, ಶೈಕ್ಷಣಿಕ, ಕಲೆ, ವೈದ್ಯಕೀಯ, ಸಂಗೀತ, ನೃತ್ಯ, ಸಮಾಜ ಸೇವೆ, ಕ್ರೀಡೆ, ಬಾಲ ಪ್ರತಿಭೆ ವಿಭಾಗದಲ್ಲಿ ಈ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಬಾಲ ಪ್ರತಿಭೆಗಳಾದ ತನುಶ್ರೀ ಪಿತ್ರೋಡಿ, ಶ್ರಾವ್ಯ ಮರವಂತೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉಳಿದಂತೆ ವಿದೂಷಿ ಯಶ ರಾಮಕೃಷ್ಣ, ಮೋಟು ಪಾಣಾರ, ಪೂರ್ಣಿಮಾ ಜನಾರ್ಧನ ಕೊಡವೂರು, ಪ್ರಶಸ್ತಿಗೆ ಆಯ್ಕೆಯಾ’ದ ಪ್ರಮುಖರು.

Advertisement
Advertisement

Udayavani is now on Telegram. Click here to join our channel and stay updated with the latest news.

Next