Advertisement

Udupi: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

11:28 AM Jun 06, 2024 | Team Udayavani |

ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಮೃತಪಟ್ಟವರು.

ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next