Advertisement

Udupi Family murder case: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ

12:23 AM Apr 11, 2024 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

Advertisement

ಈ ಪ್ರಕರಣವನ್ನು ಉಡುಪಿ ಸೆಷನ್ಸ್‌ ಕೋರ್ಟ್‌ ನಿಂದ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ. ಸಾಕ್ಷಿಗಳಿಗೆ ಸಮನ್ಸ್‌ ನೀಡಿ, ಮುಂದಿನ ವಿಚಾರಣೆಯು ಜೂ.13ರಿಂದ 15ರ ಅವಧಿಯಲ್ಲಿ ನಡೆಯಲಿದೆ.

ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನದಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು.

 

Advertisement

Udayavani is now on Telegram. Click here to join our channel and stay updated with the latest news.

Next