Advertisement

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

04:39 PM Oct 18, 2024 | Team Udayavani |

ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರಕೂರು ಮೂಲದ ನಾಗೇಶ್‌ ಪೂಜಾರಿ (31)ಯ ಜಾಮೀನು ಅರ್ಜಿ ವಿಚಾರಣೆ ಅ.21ಕ್ಕೆ ನಿಗದಿಪಡಿಸಲಾಗಿದೆ.

Advertisement

ಅ.16ರಂದು ಆರೋಪಿಯ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಬ್ರಹ್ಮಾವರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು, ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅ.21ಕ್ಕೆ ನಿಗದಿಪಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next