Advertisement

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

12:13 AM Jun 29, 2024 | Team Udayavani |

ಉಡುಪಿ: ಕರ್ಕಶ ಹಾರ್ನ್ ಬಳಕೆ ಮಾಡಿದ ಬಸ್‌ ಚಾಲಕನ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸಂಚಾರ ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಮೂಡನಿಡಂಬೂರಿನ ಲಯನ್ಸ್‌ ಸರ್ಕಲ್‌ ಬಳಿ ಖಾಸಗಿ ಬಸ್‌ ಚಾಲಕ ಆಲ್ಬರ್ಟ್‌ ಕ್ಯಾಸ್ತಲಿನೋ ಬಸ್‌ನ ಹಾರ್ನ್ ನ ಕರ್ಕಶ ಶಬ್ದವನ್ನು ಹೊರ ಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಕಾರಣಕ್ಕೆ ಆತನ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next