Advertisement

Udupi ವ್ಯಕ್ತಿಗೆ ಹಲ್ಲೆ, ಜೀವಬೆದರಿಕೆ: ದೂರು ದಾಖಲು

08:59 PM Sep 02, 2023 | Team Udayavani |

ಉಡುಪಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

Advertisement

ತಮಿಳುನಾಡು ಮೂಲದ ಪವನ್‌ (36)ನಿಗೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಆರೋಪಿಗಳಾದ ಸುನೀಲ್‌ ಶೆಟ್ಟಿ , ಭರತ್‌ ಭೂಷಣ್‌ ಪೈ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಬ್ಬಿಣದ ರಾಡ್‌ನಿಂದ ಕೊಲ್ಲುವ ಉದ್ದೇಶದಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರಾದ ನಿಖಿಲ್ ಕುಮಾರ್‌ ಅವರು ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next