Advertisement

ಉಡುಪಿ: ವ್ಯಕ್ತಿ ಆತ್ಮಹತ್ಯೆ

09:13 PM Mar 28, 2023 | Team Udayavani |

ಉಡುಪಿ: ಇಂದ್ರಾಳಿ ರೈಲ್ವೇ ನಿಲ್ದಾಣದ ಬಳಿ ಇರುವ ಮರವೊಂದಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಕಾನೂನು ಪ್ರಕ್ರಿಯೆ ನಡೆಸಲು ಪೊಲೀಸರು ಸಹಕರಿಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ಸಂಬಂಧಿಕರು ಮಣಿಪಾಲ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next