Advertisement

Udupi: ಗಾಂಜಾ ಸೇವನೆ: ಪ್ರಕರಣ ದಾಖಲು

09:38 PM Jul 09, 2024 | Team Udayavani |

ಉಡುಪಿ: ಉಡುಪಿಯಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್‌ವಾರ್‌ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ ಎಂಬ ಶಂಕೆಯಲ್ಲಿ ಕಾಪುವಿನ ಬೆಳಪುವಿನಲ್ಲಿ ಮಹಮ್ಮದ್‌ ನೌಫ‌ುಲ್‌ ಎಂಬಾತನನ್ನು ಉಡುಪಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಠಾಣೆಯಲ್ಲಿ ಆತನನ್ನು ವಿಚಾರಿಸುತ್ತಿರುವ ವೇಳೆ ಆತ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ. ಬಳಿಕ ಆತನನ್ನು ಫಾರೆನ್ಸಿಕ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next