Advertisement
ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ. 24ಕ್ಕೆ ನಿಗದಿಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ ಗುರುರಾಜ್ ಜಿ.ಎಸ್. ಹಾಜರಿದ್ದರು. ಈ ವೇಳೆ ಆರೋಪಿಯು ನನ್ನನ್ನು ಕ್ವಾರಂಟೈನ್ ಜೈಲಿನಲ್ಲಿ ಇರಿಸಲಾಗಿದೆ. ನಾನು ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನ್ಯಾಯಾಧೀಶರ ಮುಂದೆ ತಿಳಿಸಿದ್ದು, ನನ್ನನ್ನು ಮುಖ್ಯ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆತ ಮನವಿ ಮಾಡಿದ್ದಾನೆ.
Advertisement
Udupi: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ ಆ.24ಕ್ಕೆ ವಿಚಾರಣೆ ಮುಂದೂಡಿಕೆ
09:30 PM Aug 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.