Advertisement

ಉಡುಪಿ: ಪಿಟ್ಟಿ ನಾಗೇಶ್ ಕೊಲೆ ಪ್ರಕರಣ: ಆರೋಪಿಗಳು ಖುಲಾಸೆ

01:39 PM Sep 06, 2022 | Team Udayavani |

ಉಡುಪಿ: ಪಿಟ್ಟಿ ನಾಗೇಶ್ ಕೊಲೆ ಪ್ರಕರಣದ  ಆರೋಪಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಮಂಗಳವಾರ (ಸೆ.6) ಖುಲಾಸೆಗೊಳಿಸಿದೆ.

Advertisement

2014ರ ಸೆಪ್ಟೆಂಬರ್ ತಿಂಗಳಿನಲ್ಲಿ ಉದ್ಯಾವರದ ಹಲೀಮಾ‌ ಸಬ್ಜಿ ಹಾಲ್ ಬಳಿ ಪಿಟ್ಟಿ ನಾಗೇಶನನ್ನು  5 ಮಂದಿ ಅಡ್ಡಗಟ್ಟಿ ಕೊಲೆಗೈದಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೂರಕ‌ ಸಾಕ್ಷ್ಯಾಧಾರಗಳ ಕೊರತೆಯಿಂದ ಅರೋಪಿಗಳ ಅರೋಪ ಸಾಬೀತು ಪಡಿಸುವ ವಿಫಲವಾದ ಹಿನ್ನಲೆಯಲ್ಲಿ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಅರೋಪಿಗಳ ಪರ ಹಿರಿಯ ನ್ಯಾಯವಾದಿ ಶಾಂತರಾಮ್ ಶೆಟ್ಟಿ ವಾದಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಮಡಿಲಿಗೆ ಮೈಸೂರು ಮೇಯರ್ ಪಟ್ಟ: ಫಲಿಸದ ಕಾಂಗ್ರೆಸ್ ತಂತ್ರ

Advertisement

Udayavani is now on Telegram. Click here to join our channel and stay updated with the latest news.

Next