Advertisement

Udupi: ಖಾಸಗಿ ಬಸ್-ಕಾಂಕ್ರೀಟ್ ಮಿಕ್ಸರ್ ವಾಹನ ಢಿಕ್ಕಿ; ಹಲವು ಮಂದಿಗೆ ಗಾಯ

08:05 AM May 13, 2023 | Team Udayavani |

ಉಡುಪಿ: ಬೆಂಗಳೂರಿನಿಂದ ಮಣಿಪಾಲ ಮಾರ್ಗವಾಗಿ ಉಡುಪಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕುಂಜಿಬೆಟ್ಟು ಸಮೀಪ ಶನಿವಾರ (ಮೇ.13)ಬೆಳಗ್ಗೆ ಸಂಭವಿಸಿದೆ.

Advertisement

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕರ ನಿಯಂತ್ರಣ ತಪ್ಪಿ ಬ್ರೇಕ್ ವ್ಯೆಫಲ್ಯ ಆದ ಕಾರಣ ಈ ಘಟನೆ ನಡೆದಿದೆ ಎನ್ಬಲಾಗಿದೆ. ಟ್ರಾಫಿಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next