Advertisement

Udupi: ಖಾಸಗಿ ಬಸ್ ಮಾಲಕ ಮಹಾಬಲ ಪೂಜಾರಿ ಪಂದುಬೆಟ್ಟು ನಿಧನ

10:29 AM Sep 09, 2024 | Team Udayavani |

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು (81) ಅವರು ಭಾನುವಾರ (ಸೆ.8) ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Advertisement

ಮಹಾಬಲ ಪೂಜಾರಿ ಅವರು ಬಸ್ ಮಾಲಕರಾಗಿದ್ದು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು, ಉಡುಪಿಯ ಹಿರಿಯ ಬಸ್ ಏಜೆಂಟರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಬಂಧು ವರ್ಗ ಹಾಗೂ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರವು ಸೋಮವಾರ (ಸೆ.9) ಬೆಳಿಗ್ಗೆ 10.00 ಗಂಟೆಗೆ ಅವರ ಪಂದುಬೆಟ್ಟು ನಿವಾಸದಲ್ಲಿ ನಡೆಯಲಿದೆ.

ಇದನ್ನೂ ಓದಿ: Kanpur: ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ… ತಪ್ಪಿದ ಅನಾಹುತ

Advertisement
Advertisement

Udayavani is now on Telegram. Click here to join our channel and stay updated with the latest news.

Next