Advertisement

Udupi: ರೈಲಿನಲ್ಲಿ ಅಸ್ವಸ್ಥಳಾದ ಗರ್ಭಿಣಿಯ ರಕ್ಷಣೆ

12:21 AM Feb 14, 2024 | Team Udayavani |

ಉಡುಪಿ: ದಿಲ್ಲಿಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಅತಿಯಾದ ಉದರ ಬೇನೆ ಯಿಂದ ಬಳಲುತ್ತಿದ್ದ ಕೇರಳ ಮೂಲದ ಗರ್ಭಿಣಿಯನ್ನು ರಕ್ಷಿಸಿರುವ ಘಟನೆ ಸೋಮವಾರ ರಾತ್ರಿ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ.

Advertisement

ಇಂದ್ರಾಳಿ ನಿಲ್ದಾಣದಲ್ಲಿ ರೈಲು ನಿಲುಗಡೆ ಪಡೆದಾಗ, ರೈಲ್ವೇ ಮುಖ್ಯ ಆರೋಗ್ಯಾಧಿಕಾರಿ ಸ್ಟಿವನ್‌ ಜಾರ್ಜ್‌ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಹಿಳೆ ಅಸಹಾಯಕ ಪರಿಸ್ಥಿತಿಯಲ್ಲಿರುವ ಮಾಹಿತಿ ನೀಡಿದರು. ತತ್‌ಕ್ಷಣ ಸ್ಪಂದಿಸಿದ ನಿತ್ಯಾನಂದ ಅವರು ಮಹಿಳೆಯನ್ನು ಸರಕಾರಿ ಮಹಿಳಾ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಜತೆ ಪತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next