Advertisement

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

10:47 PM Sep 27, 2024 | Team Udayavani |

ಉಡುಪಿ: ಜಿಲ್ಲಾಸ್ಪತ್ರೆ ಸಹಿತ ರಾಜ್ಯಾದ್ಯಂತ ಸ್ಕ್ಯಾನಿಂಗ್‌ ಹಾಗೂ ಎಂಆರ್‌ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರಕಾರ ಬಿಲ್‌ ಪಾವತಿಸದ ಕಾರಣ ರೋಗಿಗಳಿಗೆ ಸೇವೆ ಸಿಗದೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆ ಮೇರೆಗೆ ಮತ್ತೆ ಸೇವೆ ಮುಂದುವರಿದಿದೆ.

Advertisement

ಬಿಲ್‌ ಪಾವತಿಯಾಗುವವರೆಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟುಮಾಡದಂತೆ ಸಂಬಂಧಪಟ್ಟ ಏಜೆನ್ಸಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ “ಉದಯವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟವಾಗಿತ್ತು. ಶುಕ್ರವಾರದಿಂದ ತುರ್ತು ಹಾಗೂ ರೆಗ್ಯುಲರ್‌ ಸೇವೆ ಯಥಾಸ್ಥಿತಿಯಲ್ಲಿ ಮುಂದುವರಿಯಿತು.

Advertisement

Udayavani is now on Telegram. Click here to join our channel and stay updated with the latest news.

Next