Advertisement

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

09:46 AM Jun 18, 2024 | Team Udayavani |

ಉಡುಪಿ : ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ಅವರು ಜೂ.18ರ ಮಂಗಳವಾರ ಅಂಬಲಪಾಡಿಯ  ಸ್ವಗೃಹದಲ್ಲಿ ನಿಧನ ಹೊಂದಿದರು.

Advertisement

ಮೃತರು ಪತ್ನಿ, ಪುತ್ರಿ,  ಪುತ್ರನನ್ನು ಅಗಲಿದ್ದಾರೆ.

ಇವರು ಉಡುಪಿ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು. ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next