Advertisement

Udupi ಶ್ರೀ ಪುತ್ತಿಗೆ ಮಠ ಪರ್ಯಾಯ:ಇಂದು “ಧಾನ್ಯ ಮುಹೂರ್ತ’

11:29 PM Dec 05, 2023 | Team Udayavani |

ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’ವು ಶ್ರೀ ಪುತ್ತಿಗೆ ಮಠದಲ್ಲಿ ಡಿ. 6ರ ಬೆಳಗ್ಗೆ 8.20ಕ್ಕೆ ನೆರವೇರಲಿದೆ.

Advertisement

ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹಗ್ಗೆಡೆ ಭಾಗವಹಿಸಲಿದ್ದಾರೆ ಎಂದು ಶ್ರೀ ಮಠದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next