Advertisement

Udupi ಶ್ರೀ ಕೃಷ್ಣ ಮಾಸೋತ್ಸವ : ಭಂಡಾರ ಕೇರಿ ಶ್ರೀಪಾದರಿಂದ ಗೀತಾ ಪ್ರವಚನ ಪ್ರಾರಂಭ

08:59 PM Aug 13, 2024 | Team Udayavani |

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯಲ್ಲಿ ಚಾತುರ್ಮಾಸ ನಡೆಸುತ್ತಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೇ ಅಧ್ಯಾಯದ ಪ್ರವಚನವನ್ನು ಆಯೋಜಿಸಲಾಗಿದ್ದು ಉಪನ್ಯಾಸ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

Advertisement

ಈ ಉಪನ್ಯಾಸವು ಆ.17ರ ವರೆಗೆ ನಿತ್ಯ ಸಂಜೆ 6ರಿಂದ ರಾಜಾಂಗಣದಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next