Advertisement

Udupi; ಅಧಿಕ ಲಾಭಾಂಶದ ಆಮಿಷ:ಲಕ್ಷಾಂತರ ರೂ. ವಂಚನೆ

12:31 AM Feb 24, 2024 | Team Udayavani |

ಉಡುಪಿ: ಅಧಿಕ ಲಾಭಾಂಶ ನೀಡುವುದಾಗಿ ವ್ಯಕ್ತಿ ಯೊಬ್ಬರನ್ನು ನಂಬಿಸಿ ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ.

Advertisement

ಮಚ್ಚೇಂದ್ರನಾಥ ಅವರನ್ನು ಅಪರಿಚಿತ ವ್ಯಕ್ತಿಗಳು ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಸಂಪರ್ಕಿಸಿ ಉದ್ಯೋಗದ ಬಗ್ಗೆ ಹೊಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅದರಂತೆ ಮಚ್ಚೇಂದ್ರನಾಥ ಫೆ. 9ರಂದು ಆರೋಪಿಗಳು ಸೂಚಿಸಿದ ಖಾತೆಗೆ ಹಂತ ಹಂತವಾಗಿ ಒಟ್ಟು 2,08,463 ರೂ.ಗಳನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡಿದ್ದರು. ಆದರೆ ಆರೋಪಿಗಳು ಲಾಂಭಾಂಶವನ್ನು ನೀಡದೆ ಹಾಗೂ ಪಡೆದ ಹಣವನ್ನು ಹಿಂತಿರುಗಿಸದೆ ಮೋಸದಿಂದ ನಷ್ಟ ಉಂಟು ಮಾಡಿದ್ದಾರೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next