Advertisement

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

08:27 PM Oct 09, 2024 | Team Udayavani |

ಉಡುಪಿ: ಅಲೆವೂರು ದೆಂದೂರುಕಟ್ಟೆಯ ಸಂತೋಷ್‌ ಆಚಾರ್ಯ (39) ಅವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಕಾಪು ಠಾಣೆಯ ಎಎಸ್‌ಐ ಗಣೇಶ್‌ ಪೈ ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣ ಘಟಕಕ್ಕೆ ರವಾನಿಸುವಲ್ಲಿ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next