Advertisement

Ulaibettu ದರೋಡೆ ಪ್ರಕರಣ: ತೆಲಂಗಾಣದಲ್ಲಿ ಆರೋಪಿಗಳಿಗೆ ಶೋಧ

10:48 PM Jul 10, 2024 | Team Udayavani |

ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಪೆರ್ಮಂಕಿಯಲ್ಲಿ ಜೂ. 21ರಂದು ನಡೆದ ದರೋಡೆ ಪ್ರಕರಣದಲ್ಲಿ ಬಂಧನಕ್ಕೆ ಬಾಕಿ ಇರುವ ಆರೋಪಿಗಳಿಗೆ ತೆಲಂಗಾಣದಲ್ಲಿ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಶೀಘ್ರ ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 10 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 5 ಮಂದಿ ಆರೋಪಿಗಳ ಬಂಧನವಾಗಬೇಕಿದೆ. ಸೊತ್ತುಗಳನ್ನು ಮುಟ್ಟುಗೋಲು ಹಾಕಬೇಕಿದೆ ಎಂದವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next