Advertisement

ಅನ್ ಲಾಕ್ 3.0 : ಜುಲೈ 2ರಂದು ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ

11:54 PM Jun 29, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ಮೂರನೇ ಹಂತದ ಸಡಿಲಿಕೆ ಕುರಿತು ಸಿಎಂ ಯಡಿಯೂರಪ್ಪ ಜುಲೈ 2 ರಂದು ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ.

Advertisement

ಈಗಾಗಲೇ ಎರಡು ಹಂತದಲ್ಲಿ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು ಸಂಪೂರ್ಣ ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳು, ಸಿನೆಮಾ ಥೆಟರ್, ದೇವಸ್ಥಾನಗಳನ್ನು ತೆರೆಯುವ ಬಗ್ಗೆ ಅಂದಿನ ಸಭೆಯಲ್ಲಿ ತೀರ್ಮಾನವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ :ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

Advertisement

Udayavani is now on Telegram. Click here to join our channel and stay updated with the latest news.

Next