Advertisement

Dharmasthala ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

12:55 AM Mar 11, 2024 | Team Udayavani |

ಬೆಳ್ತಂಗಡಿ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ.

Advertisement

ಧರ್ಮಸ್ಥಳ ಠಾಣಾ ಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿ ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next