Advertisement
ಕೇಂದ್ರ ಕೃಷಿ ಸಚಿವರನ್ನು ಸೋಮವಾರ ಭೇಟಿಯಾಗಿ ಮನವಿ ಮಾಡಿದಾಗ ಸ್ಪಂದಿಸಿದ ಅವರು, ಕರ್ನಾಟಕ ಸರಕಾರದಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾಗಿ ಸಂಸದ ಜೋಶಿ ತಿಳಿಸಿದ್ದಾರೆ. ಅದೇ ರೀತಿ 2016-17ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಪ್ರಧಾನಿ ಫಸಲ ವಿಮಾ ಯೋಜನೆಯಲ್ಲಿ ಧಾರವಾಡ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಬ್ಯಾಂಕುಗಳಲ್ಲಿ ರೈತರ ಖಾತೆಗಳಲ್ಲಿನ ತಾಂತ್ರಿಕ ತಪ್ಪುಗಳಿಂದ ಅವರಿಗೆ ವಿಮಾ ಹಣ ಬರುವುದು ವಿಳಂಬವಾಗುತ್ತಿದೆ.
Advertisement
ಬೆಳೆವಿಮೆ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಕೃಷಿ ಸಚಿವರ ಭರವಸೆ
03:46 PM Mar 22, 2017 | |
Advertisement
Udayavani is now on Telegram. Click here to join our channel and stay updated with the latest news.