Advertisement

ಪುತ್ತೂರಿನಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಚುನಾವಣಾ ಪ್ರಚಾರ

02:59 PM Apr 15, 2019 | Team Udayavani |

ಪುತ್ತೂರು: ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸೋಮವಾರ ಪುತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿಭಾಗವಹಿಸಿದರು. ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಪರ ಪ್ರಚಾರ ನಡೆಸಿದರು.

Advertisement

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್, ಗೋಪಾಲಕೃಷ್ಣ ಹೇರಳೆ, ಚನೀಲ ತಿಮ್ಮಪ್ಪ ಶೆಟ್ಟಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next