Advertisement

Karnataka: ಐವರು ಪೊಲೀಸ್‌ ಅಧಿಕಾರಿಗಳಿಗೆ ಕೇಂದ್ರ ಸಚಿವರ ಪ್ರಶಸ್ತಿ

11:07 PM Aug 12, 2023 | Team Udayavani |

ಬೆಂಗಳೂರು: ಉತ್ತಮ ತನಿಖಾ ವಿಭಾಗದಲ್ಲಿ ರಾಜ್ಯದ ನಾಲ್ವರು ಇನ್‌ಸ್ಪೆಕ್ಟರ್‌ಗಳು ಹಾಗೂ ಒಬ್ಬ ಡಿವೈಎಸ್ಪಿಗೆ ಕೇಂದ್ರ ಗೃಹ ಸಚಿವರ ಪದಕ ಲಭಿಸಿದೆ.

Advertisement

ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಶಂಕರ್‌ ಎಂ.ರಾಗಿ, ರಾಮನಗರ ಜಿಲ್ಲೆಯ ತಾವರೆಕೆರೆ ಠಾಣೆ ಇನ್‌ಸ್ಪೆಕ್ಟರ್‌ ರಾಮಪ್ಪ ಬಿ.ಗುತ್ತೇರ್‌, ಬೆಂಗಳೂರು ಹೈಗ್ರೌಂಡ್ಸ್‌ ಠಾಣೆ ಇನ್‌ಸ್ಪೆಕ್ಟರ್‌ ಸಿ.ಬಿ.ಶಿವಸ್ವಾಮಿ, ಶಿವಮೊಗ್ಗದ ವಿನೋಬ­ನಗರ ಠಾಣೆ ಇನ್‌ಸ್ಪೆಕ್ಟರ್‌ ರುದ್ರೇಗೌಡ ಆರ್‌. ಪಾಟೀಲ್‌, ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ನ ಠಾಣಾಧಿಕಾರಿ ಪಿ.ಸುರೇಶ್‌ ಅವರಿಗೆ ಪ್ರಸಕ್ತ ಸಾಲಿನ ಪದಕ ಲಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next