Advertisement
ಆಗ ಸದಸ್ಯ ನಾರಾಯಣಸ್ವಾಮಿ, “ಇದು ಅನರ್ಹರ ಸರ್ಕಾರ. ಹಾಗಾಗಿ, ಬಹಳ ದಿನ ಉಳಿಯುವುದಿಲ್ಲ’ ಎಂದು ಟೀಕಿಸಿದರು. ಸದಸ್ಯ ಪಿ.ಆರ್.ರಮೇಶ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ಅನರ್ಹರು ವೈರಸ್. ಅದರಲ್ಲೂ ಕೊರೊನಾ ವೈರಸ್ ಇದ್ದಂತೆ’ ಎಂದು ಚುಚ್ಚಿದರು. ಇದು ಸದನದಲ್ಲಿ ಕಿಡಿ ಹೊತ್ತಿಸಿತು. “ನಾವು ಅನರ್ಹರಲ್ಲ. ಹೈಕೋರ್ಟ್ ಕೂಡ ಇದನ್ನು ಸ್ಪಷ್ಟಪಡಿಸಿದ್ದು, ಜನಾದೇಶದಿಂದ ಗೆದ್ದು ಬಂದಿದ್ದೇವೆ’ ಎಂದು ಸಚಿವ ಬಿ.ಸಿ.ಪಾಟೀಲ್ ಸಮಜಾಯಿಷಿ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ,
Advertisement
ಕೋಲಾಹಲ ಸೃಷ್ಟಿಸಿದ “ಅನರ್ಹತೆ ವೈರಸ್’!
11:27 PM Feb 19, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.