Advertisement

Uppinangady: ಬಸ್‌-ಟ್ಯಾಂಕರ್‌ ಮುಖಾಮುಖಿ ಢಿಕ್ಕಿ

09:18 PM Sep 11, 2024 | Team Udayavani |

ಉಪ್ಪಿನಂಗಡಿ: ಶಿರಾಡಿ ಘಾಟಿ ಪ್ರದೇಶದ ಗುಂಡ್ಯ ಸಮೀಪದ ಬರ್ಚಿನ ಹಳ್ಳದ ತಿರುವಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್‌ ಮತ್ತು ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳು ಜಖಂಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಎರಡೂ ವಾಹನಗಳ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next