Advertisement
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಜೋರು ಕಟ್ಟೆಯ ನಿವಾಸಿ ಮುಹಮ್ಮದ್ ಅವರ ಪುತ್ರಿ ಸಜರಾ (40) ಇರಿತಕ್ಕೊಳಗಾದವರು. ಈಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಹಲ್ಲೆ ಆರೋಪಿ.ಹಕೀಂ ಮತ್ತು ಸಜರಾ ವಿವಾಹ 15 ವರ್ಷಗಳ ಹಿಂದೆ ನಡೆದಿದ್ದು, ಮದುವೆಯಾದ ಕೆಲವು ವರ್ಷಗಳ ಬಳಿಕ ಹಕೀಂ ಪತ್ನಿಗೆ ಹಿಂಸೆ ನೀಡಲು ಆರಂಭಿಸಿದ್ದ.