Advertisement

ಉತ್ತರ ಪ್ರದೇಶ ಮಳೆ: ಸಾವಿನ ಸಂಖ್ಯೆ 22ಕ್ಕೆ ಏರಿಕೆ

09:27 PM Sep 17, 2022 | Team Udayavani |

ಲಕ್ನೋ: ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

Advertisement

ರಾಜ್ಯಾದ್ಯಂತ ಎರಡು ದಿನಗಳಲ್ಲಿ ಮಳೆಗೆ ಸಂಬಂಧಿಸಿದ ಅವಘಡಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ 22ಕ್ಕೆ ಏರಿದೆ.

ಗೋರಖ್‌ಪುರ ಸೇರಿದಂತೆ ಹಲವು ನಗರಗಳಲ್ಲಿ ಭಾನುವಾರವೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಇದೇ ವೇಳೆ ಮುಂಬೈನಲ್ಲೂ ಶನಿವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹಲವು ಭಾಗಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next