Advertisement

ನಿಯಮ ಉಲ್ಲಂಘನೆ: ನಾಲ್ವರ ವಿರುದ್ಧ ಕೇಸ್‌

01:25 PM Jun 03, 2020 | Naveen |

ವಡಗೇರಾ: ಮಹಾರಾಷ್ಟ್ರದಿಂದ ಆಗಮಿಸಿದ ನಂತರ ಸಾಂಸ್ಥಿಕ ಕ್ವಾರಂಟೈನ್‌ ಮುಗಿಸಿದವರನ್ನು ಕಡ್ಡಾಯವಾಗಿ ಏಳುದಿನ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಹೋಂ ಕ್ವಾರಂಟೈನ್‌ ಉಲ್ಲಂಘಿಸಿದ್ದಕ್ಕೆ ತಾಲೂಕಿನ ಬೀರನಕಲ್‌ ತಾಂಡಾ ಮತ್ತು ಕಮಲನಾಯಕ ತಾಂಡಾದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Advertisement

ಸರ್ಕಾರದ ಆದೇಶ ಪಾಲಿಸದೆ ಕೋವಿಡ್ ವೈರಸ್‌ ಸಾಂಕ್ರಾಮಿಕ ರೋಗ ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುವುದು ಕಂಡು ಬಂದಿರುವುದರಿಂದ ವಡಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next