Advertisement

ಮಂತ್ರಾಲಯದಲ್ಲಿ ವೈಕುಂಠ ಏಕಾದಶಿ

11:19 AM Dec 30, 2017 | Team Udayavani |

ರಾಯಚೂರು: ವೈಕುಂಠ ಏಕಾದಶಿ ನಿಮಿತ್ತ ಜಿಲ್ಲೆಯಲ್ಲಿ ವಿಷ್ಣುವಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಬೆಳಗ್ಗೆಯಿಂದಲೇ ದೇವರ ದರ್ಶನಕ್ಕಾಗಿ ಸಾಲುಗಟ್ಟಿದ್ದರು.

Advertisement

ಮಂತ್ರಾಲದಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರನ್ನುದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು. ಜಿಲ್ಲೆಯಲ್ಲೂ ಏಕಾದಶಿಯನ್ನು ಭಕ್ತರು ಸಡಗರ ಸಂಭ್ರಮದಿಂದ ಆಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next