Advertisement

ಒತ್ತಡಕ್ಕೆ ಮಣಿಯದ ಅಟಲ್‌ 

06:00 AM Aug 21, 2018 | Team Udayavani |

ನವದೆಹಲಿ: ಮಾಜಿ ಪ್ರಧಾನಿ ದಿ.ಅಟಲ್‌ ಬಿಹಾರಿ ವಾಜಪೇಯಿ ಯಾವುದೇ ಒತ್ತಡಕ್ಕೆ ಮಣಿಯುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ವಾರ ನಿಧನರಾದ ಮಾಜಿ ಪ್ರಧಾನಿಯವರ ಸ್ಮರಣಾರ್ಥ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು. ಭಯೋತ್ಪಾದನೆ ವಿಚಾರ ಅಟಲ್‌ಜಿ ಅವರಿಂದಲೇ ವಿಶ್ವ ನಾಯಕರ ಗಮನ ಸೆಳೆಯಿತು. 1996ರಲ್ಲಿ ಅವರ ನೇತೃತ್ವದ ಸರ್ಕಾರ ಪತನಗೊಂ ಡರೂ ವಿಶ್ವಾಸ ಕಳೆದುಕೊಳ್ಳಲಿಲ್ಲ ಎಂದರು. ಇದೇ ವೇಳೆ ಜಾರ್ಖಂಡ್‌ ಸರ್ಕಾರ ವಾಜಪೇಯಿ ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲು ನಿರ್ಧರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next