Advertisement
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿವಿ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಯಲ್ಲಿ ನಿಗೂಢತೆ ಇದೆ. ನಾಲ್ಕು ಜನ ಉಪಕುಲಪತಿಗಳ ನೇಮಕದಲ್ಲಿ ವ್ಯಾಪಾರ ವಹಿವಾಟು ನಡೆಸಲಾಗಿದೆ. ಉಪಕುಲಪತಿಯಾಗಿ ನೇಮಕ ಮಾಡಲು ಹಣ ಕೊಟ್ಟರೂ ನೇಮಕವಾಲಿಲ್ಲ, ತಾವು ಕೊಟ್ಟ ಹಣ ವಾಪಸ್ ಬರಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
Advertisement
ಈ ಸರ್ಕಾರದಲ್ಲಿ ಉಪಕುಲಪತಿ ಪದವಿಯನ್ನು ಮಾರಾಟಕ್ಕೆ ಇಡಲಾಗಿದೆ: ಡಿಕೆ ಶಿವಕುಮಾರ್
03:38 PM Nov 09, 2020 | keerthan |
Advertisement
Udayavani is now on Telegram. Click here to join our channel and stay updated with the latest news.