Advertisement

ಹೆದ್ದಾರಿಯಲ್ಲಿ ಅಪಘಾತ: ಚಿರತೆ ಸಾವು

09:55 AM Nov 16, 2021 | Team Udayavani |

ರಾಮನಗರ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ರಾತ್ರಿ ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ  ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

Advertisement

ಜಿಲ್ಲೆಯ ಮಾಗಡಿ ತಾಲೂಕಿನ ಮೂಲಕ ಹಾದು ಹೋಗಿರುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಹದೇವಪುರ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:ಇನ್ನು ರಾತ್ರಿಯೂ ಪೋಸ್ಟ್‌ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು

ಚಿರತೆ ಅಪಘಾತಕ್ಕೀಡಾಗಿರುವ ಮಾಹಿತಿಯನ್ನು ಸ್ಥಳೀಯರು ಅರಣ್ಯ ಇಲಾಖೆಗೆ ಕೊಟ್ಟಿದ್ದು. ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳು ದೌಡಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next