Advertisement
ಮಂಗಳವಾರ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಜಿ.ಪಂ.ನ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನದ ಜಾಗೃತಿ ಕಾರ್ಯಕ್ರಮಗಳು ಪಾರದರ್ಶಕವಾಗಿರಬೇಕು. ವಿಆರ್ಡಬ್ಲೂ$Âಗಳು(ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು) ತಮ್ಮ ಪಂಚಾಯತ್ ವ್ಯಾಪ್ತಿಯ ಅಂಗವಿಕಲರಿಗೆ ಇವಿಎಂ ಮತಯಂತ್ರದ ಅಣಕು ಮತದಾನ ಕಾರ್ಯಕ್ರಮ ನಡೆಸಿ ಪ್ರತಿಜ್ಞಾವಿಧಿ ಬೋಧಿಸಬೇಕು. ವಿಆರ್ಡಬ್ಲೂ$Âಗಳಿರುವ 80 ಪಂಚಾಯತ್ಗಳಲ್ಲಿ ಯಾವುದೇ ಮತದಾರರು ಬಾಕಿ ಉಳಿಯಬಾರದು. ವಿಆರ್ಡಬ್ಲೂ$Âಗಳಿಗೆ ತಮ್ಮ ವ್ಯಾಪ್ತಿಯ ಅಂಗವಿಕಲರ ಜವಾಬ್ದಾರಿ ಇದ್ದು, ಅವರು ಮತದಾರಿಗೆ ಮತ ಚಲಾಯಿಸಲು ಇರುವ ವ್ಯವಸ್ಥೆಗಳ ಬಗ್ಗೆ ತಿಳಿಸಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಜಿಪಂ ಸಿಇಒ ಹೇಳಿದರು.
Related Articles
Advertisement