Advertisement
ಮೇ 8ರಂದು ಕರ್ನಾಟಕಕ್ಕೆ ನಾಲ್ವರು ಕಾರ್ಯದರ್ಶಿಗಳ ತಂಡದ ಜತೆ ಭೇಟಿ ನೀಡುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಸೇರಿದಂತೆ ಎಲ್ಲ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದೇನೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು ಸಹಿತ ಎಲ್ಲ ನಾಯಕರ ಜತೆ ಚರ್ಚಿಸಿ ಹೈಕಮಾಂಡ್ಗೆ ವರದಿ ನೀಡಲಿದ್ದೇನೆ ಎಂದು ತಿಳಿಸಿದರು. Advertisement
ವೇಣುಗೋಪಾಲ್ ಅಧಿಕಾರ ಸ್ವೀಕಾರ
02:50 AM May 05, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.