Advertisement
“ಉಪರಾಷ್ಟ್ರಪತಿ ಚುನಾವಣೆಯನ್ನು, ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶದ ಸಂಸತ್ತು ಸುಲಲಿತವಾಗಿ ಕಾರ್ಯನಿರ್ವಹಣೆ ಮಾಡುವ ನಿಟ್ಟಿನಲ್ಲಿ ನೋಡಬೇಕು. ನಾನು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರೆ ಈ ಆಶಯಗಳ ಅನುಷ್ಠಾನಕ್ಕಾಗಿ ಅವಿರತ ಶ್ರಮಿಸುತ್ತೇನೆ. ಈ ದೇಶದ ಸಂವಿಧಾನ ರಕ್ಷಣೆ ಹಾಗೂ ಸಂಸದೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ’ ಎಂದು ಅವರು ತಿಳಿಸಿದ್ದಾರೆ.
Advertisement
ಪಕ್ಷಗಳ ನಡುವೆ ಸ್ನೇಹ ಸೇತುವೆ ನಿರ್ಮಿಸುವೆ: ಮಾರ್ಗರೇಟ್ ಆಳ್ವಾ
10:29 PM Aug 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.