Advertisement

ಜುಲೈ 12 ರಿಂದ 26 ರ ವರೆಗೆ ವಿಧಾನ ಮಂಡಲ ಅಧಿವೇಶನ

09:44 AM Jun 29, 2019 | Vishnu Das |

ಬೆಂಗಳೂರು : ಜುಲೈ 12 ರಿಂದ 26 ರ ವರೆಗೆ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಕ್ಕೆ ದಿನಾಂಕ ನಿಗದಿಯಾಗಿರುವುದಾಗಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

Advertisement

ವಿಧಾನ ಸೌಧದಲ್ಲಿ ಶುಕ್ರವಾರ  ಸಚಿವ ಸಂಪುಟ ಸಭೆ ಬಳಿಕ ಸಚಿವ ಕೃಷ್ಣಭೈರೇಗೌಡ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ಮೈಸೂರು -ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ನಡೆಸಲು ತೀರ್ಮಾನಿಸಿರುವುದಾಗಿ ಸಚಿವರು ತಿಳಿಸಿದರು.

ಈ ಬಾರಿಯೂ ಬೆಳೆ ಸಮೀಕ್ಷೆಗೆ ಈ ಬಾರಿಯೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು. ಫೋಟೋ ಸಮೇತ ಮುಂಗಾರು ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಲಾಗುತ್ತದೆ. ಮೊಬೈಲ್‌ ಆ್ಯಪ್‌ಗ್ಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next