Advertisement

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌: ರಾಜ್ಯ ತಂಡ ಪ್ರಕಟ

06:00 AM Sep 15, 2018 | Team Udayavani |

ಬೆಂಗಳೂರು: ಮುಂದಿನ ಬುಧವಾರದಿಂದ ಅ. 8ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ವಿಜಯ್‌ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್‌ ಕೂಟಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ವಿನಯ್‌ ಕುಮಾರ್‌ ತಂಡವನ್ನು ಮುನ್ನಡೆಸಲಿದ್ದಾರೆ. ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಜಿಸ್ಟ್‌ ಕ್ರಿಕೆಟ್‌ ಹಾಗೂ ಆಲೂರು ಕ್ರೀಡಾಂಗಣದಲ್ಲಿ ಪಂದ್ಯಗಳು ಕ್ರಮವಾಗಿ ನಡೆಯಲಿದೆ.

Advertisement

ಕರ್ನಾಟಕ ತಂಡ: ಆರ್‌. ವಿನಯ್‌ ಕುಮಾರ್‌ (ನಾಯಕ), ಮಾಯಾಂಕ್‌ ಅಗರ್ವಾಲ್‌, ಆರ್‌. ಸಮರ್ಥ್, ಕರುಣ್‌ ನಾಯರ್‌, ಪವನ್‌ ದೇಶಪಾಂಡೆ, ಸ್ಟುವರ್ಟ್‌ ಬಿನ್ನಿ, ಸಿ.ಎಂ. ಗೌತಮ್‌, ಕೆ. ಗೌತಮ್‌,  ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ಪ್ರಸಿದ್ಧ್ ಕೃಷ್ಣ, ಜಗದೀಶ್‌ ಸುಚಿತ್‌, ಅಭಿಷೇಕ್‌ ರೆಡ್ಡಿ, ಎಂ.ಜಿ. ನವೀನ್‌, ಬಿ.ಆರ್‌. ಶರತ್‌.

Advertisement

Udayavani is now on Telegram. Click here to join our channel and stay updated with the latest news.

Next