Advertisement

Vijayanagara: ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ; ಉಮಾಶ್ರೀ ಸೇರಿ ಮೂವರಿಗೆ ಗೌ.ಡಾಕ್ಟರೇಟ್

12:43 PM Sep 05, 2024 | keerthan |

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿವಿ 12ನೇ ವಾರ್ಷಿಕ ಘಟಿಕೋತ್ಸವವು ಶುಕ್ರವಾರ (ಸೆ.06) ನಡೆಯಲಿದ್ದು, ವಿವಿ ಕುಲಪತಿ ಡಾ. ಎಂ.ಮುನಿಸ್ವಾಮಿ ಅವರು ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಿದ್ದಾರೆ.

Advertisement

ಕನ್ನಡ ಚಲನಚಿತ್ರದ ಖ್ಯಾತ ಪೋಷಕನಟಿ ಉಮಾಶ್ರೀ, ಗಣಿ ಉದ್ಯಮಿ ದಿ. ಎಸ್.ಕೆ. ಮೋದಿ ಅವರಿಗೆ ಮರಣೋತ್ತರ, ಅಖಂಡ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನಾಗತಿ ಬಸಾಪುರದ ಚಂದ್ರಮೌಳೇಶ್ವರ ಸ್ವಾಮೀಜಿ ಅವರಿಗೆ ಸೆ.6 ರಂದು ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಇವರೊಂದಿಗೆ ಪಿ.ಹೆಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next