Advertisement

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

08:27 AM Oct 18, 2024 | Kavyashree |

ವಿಜಯಪುರ: ಗ್ರಾಮಕ್ಕೆ ನುಗ್ಗಿದ ಮೊಸಳೆಯನ್ನು ಸೆರೆ ಹಿಡಿದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಅ.17ರ ಗುರುವಾರ ನಡೆದಿದೆ.

Advertisement

ಗ್ರಾಮದಲ್ಲಿ ಗುರುವಾರ ಮೊಸಳೆ ಪ್ರತ್ಯಕ್ಷವಾಗಿದನ್ನು ಕಂಡ ಗ್ರಾಮಸ್ಥರು ಆತಂಕಗೊಂಡಿದ್ದರು. ನಂತರದಲ್ಲಿ ಅರಣ್ಯ ಸಿಬ್ಬಂದಿ, ಗ್ರಾಮದ ಯುವಕರು ಸೇರಿಕೊಂಡು ಮೊಸಳೆಯನ್ನು  ಹಗ್ಗದ ಸಹಾಯದಿಂದ‌ ಕಟ್ಟಿ ಹಾಕಿ ಸೆರೆ ಹಿಡಿದಿದ್ದಾರೆ.

ಬಳಿಕ‌‌ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮೊಸಳೆಯನ್ನು ಬಿಡಲಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next